ನಿವೃತ್ತ ಶಿಕ್ಷಕ ಸಿ.ಎಂ. ಹಿರೇಮಠರಿಗೆ ಸನ್ಮಾನ
Felicitation of retired teacher C.M. Hiremath
ತಾಳಿಕೋಟೆ, ಜು. 6: ದೇವರ ಹಿಪ್ಪರಗಿ ಮತಕ್ಷೇತ್ರದ ಯಾಳವಾರ ಗ್ರಾಮದ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಸುವರ್ಣ ಮಹೋತ್ಸವ, ಪ್ರೌಢಶಾಲೆಯ ನೂತನ ಕಟ್ಟಡ ಹಾಗೂ ವಸತಿ ನಿಲಯ ಉದ್ಘಾಟನೆ ಮತ್ತು ’ಸುವರ್ಣ ಸಂತಸ’ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ತಾಳಿಕೋಟೆಯ ನಿವೃತ್ತ ಮುಖ್ಯ ಶಿಕ್ಷಕ ಸಿ.ಎಂ. ಹಿರೇಮಠ ಅವರನ್ನು ಸನ್ಮಾನಿಸಲಾಯಿತು.
ಸ್ಮರಣ ಸಂಚಿಕೆಗೆ ಲೇಖನಗಳನ್ನು ನೀಡಿದ ಹಿನ್ನೆಲೆಯಲ್ಲಿ ಜಾಲಹಳ್ಳಿಯ ಪರಮಪೂಜ್ಯರು ಹಿರೇಮಠ ಅವರನ್ನು ಸನ್ಮಾನಿಸಿ, ಅಭಿನಂದನಾ ಪತ್ರ ನೀಡಿ ಆಶೀರ್ವದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರಾಜುಗೌಡ ಎಸ್. ನಾಡಗೌಡ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪರಮಪೂಜ್ಯರು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ 