ಭರತ ಕಲಾಚಂದ್ರಗೆ ಗೌರವ ಸನ್ಮಾನ
Felicitation to Bharat Kalachandra
ಚಿಕ್ಕೋಡಿ 04: ಸಮೀಪದ ಧುಳಗನವಾಡಿಯ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಕಲಾವಿದ ಭರತ ಯ. ಕಲಾಚಂದ್ರ ಇವರಿಗೆ ಇತ್ತಿಚೆಗೆ ಬೆಂಗಳೂರಿನ ತೆಲಗು ವಿಜ್ಞಾನ ಭವನದಲ್ಲಿ ಜಗನ್ನಾಥ ಬಳಗದವರು ಆಯೋಜಿಸದ ಮಾಸದ ಮಾಧುರ್ಯ 100ರ ಸಂಭ್ರಮ ಕಾರ್ಯಕ್ರಮದಲ್ಲಿ 99 ಕಲಾವಿದರನ್ನು ಶಾಲು ಹೊದಿಸಿ ಸ್ಮರಣಿಕೆ ಹೂ ಮಾಲೆಯೊಂದಿಗೆ ಆತ್ಮೀಯವಾಗಿ ಗೌರವಿಸಿದರು.
ಭರತ ಕಲಾಚಂದ್ರ ಇವರು ಕಲಾ ಸೇವೆ ಸಾಂಸ್ಕೃತಿಕ ಸಂಘಟನೆಯ ಸಕ್ರೀಯಾಶೀಲ ಕಾರ್ಯವನ್ನು ನಡೆಸಿಕೊಂಡು ಬಂದಿರುವದರಿಂದ ಹಾಗೂ ಮಾಸದ ಮಾಧುರ್ಯ ಕಾಯಕ್ರಮದಲ್ಲಿ ತಮ್ಮ ತಂಡದಿಂದ ತತ್ವಪದ, ಜಾನಪದ ಗೀತೆಗಳನ್ನು ಪ್ರಸ್ತುತ ಪಡಿಸಿ ಪ್ರೇಕ್ಷಕರ ಮನರಂಜಿಸಿದ ಕಲಾವಿದನಿಗೆ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಿದರು. ದತ್ತಗುರು ಹೆಗಡೆ, ನೆ. ಲಾ. ನರೇಂದ್ರಬಾಬು, ಇತರ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 