ಜಿಲ್ಲಾಧಿಕಾರಿ ದಿವ್ಯ ಪ್ರಭುಗೆ ಸನ್ಮಾನ
Felicitation to District Collector Divya Prabhu
ಧಾರವಾಡ 06: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಅತ್ಯಂತ ಯಶಸ್ವಿಯಾಗಿ ಜರುಗಿದ ನಿಮಿತ್ತ ಮತ್ತು ಮಿಷನ್ ವಿದ್ಯಾಕಾಶಿಯ ಕೊಡುಗೆಯನ್ನು ಸ್ಮರಿಸಿ, ಧಾರವಾಡ ಗ್ರಾಮೀಣ ಕ್ಷೇತ್ರಶಿಕ್ಷಣಾಧಿಕಾರಿ ರಾಮಚಂದ್ರ ಸದಲಗಿ ಹಾಗೂ ಗ್ರಾಮೀಣ ವಲಯದ ಎಲ್ಲ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಇಂದು ಬೆಳಿಗ್ಗೆ ಜಿಲ್ಲಾಧಿಗಳ ಕಚೇರಿ ನೂತನ ಸಭಾಭವನದಲ್ಲಿ, ಮಿಷನ್ ವಿದ್ಯಾಕಾಶಿ ಯೋಜನೆಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಗೌರವಿಸಿ, ಅಭಿನಂದಿಸಿರು. ಮಿಷನ್ ವಿದ್ಯಾಕಾಶಿಯ ಕೊಡುಗೆಯನ್ನು ಸ್ಮರಿಸಿ, ಕೃತಜ್ಞತೆ ಸಲ್ಲಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 