ಜಿಲ್ಲಾಧಿಕಾರಿ ದಿವ್ಯ ಪ್ರಭುಗೆ ಸನ್ಮಾನ
Felicitation to District Collector Divya Prabhu
ಧಾರವಾಡ 06: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಅತ್ಯಂತ ಯಶಸ್ವಿಯಾಗಿ ಜರುಗಿದ ನಿಮಿತ್ತ ಮತ್ತು ಮಿಷನ್ ವಿದ್ಯಾಕಾಶಿಯ ಕೊಡುಗೆಯನ್ನು ಸ್ಮರಿಸಿ, ಧಾರವಾಡ ಗ್ರಾಮೀಣ ಕ್ಷೇತ್ರಶಿಕ್ಷಣಾಧಿಕಾರಿ ರಾಮಚಂದ್ರ ಸದಲಗಿ ಹಾಗೂ ಗ್ರಾಮೀಣ ವಲಯದ ಎಲ್ಲ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಇಂದು ಬೆಳಿಗ್ಗೆ ಜಿಲ್ಲಾಧಿಗಳ ಕಚೇರಿ ನೂತನ ಸಭಾಭವನದಲ್ಲಿ, ಮಿಷನ್ ವಿದ್ಯಾಕಾಶಿ ಯೋಜನೆಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಗೌರವಿಸಿ, ಅಭಿನಂದಿಸಿರು. ಮಿಷನ್ ವಿದ್ಯಾಕಾಶಿಯ ಕೊಡುಗೆಯನ್ನು ಸ್ಮರಿಸಿ, ಕೃತಜ್ಞತೆ ಸಲ್ಲಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 