ಜಿಲ್ಲಾಧಿಕಾರಿ ದಿವ್ಯ ಪ್ರಭುಗೆ ಸನ್ಮಾನ
Felicitation to District Collector Divya Prabhu
ಧಾರವಾಡ 06: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಅತ್ಯಂತ ಯಶಸ್ವಿಯಾಗಿ ಜರುಗಿದ ನಿಮಿತ್ತ ಮತ್ತು ಮಿಷನ್ ವಿದ್ಯಾಕಾಶಿಯ ಕೊಡುಗೆಯನ್ನು ಸ್ಮರಿಸಿ, ಧಾರವಾಡ ಗ್ರಾಮೀಣ ಕ್ಷೇತ್ರಶಿಕ್ಷಣಾಧಿಕಾರಿ ರಾಮಚಂದ್ರ ಸದಲಗಿ ಹಾಗೂ ಗ್ರಾಮೀಣ ವಲಯದ ಎಲ್ಲ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಇಂದು ಬೆಳಿಗ್ಗೆ ಜಿಲ್ಲಾಧಿಗಳ ಕಚೇರಿ ನೂತನ ಸಭಾಭವನದಲ್ಲಿ, ಮಿಷನ್ ವಿದ್ಯಾಕಾಶಿ ಯೋಜನೆಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಗೌರವಿಸಿ, ಅಭಿನಂದಿಸಿರು. ಮಿಷನ್ ವಿದ್ಯಾಕಾಶಿಯ ಕೊಡುಗೆಯನ್ನು ಸ್ಮರಿಸಿ, ಕೃತಜ್ಞತೆ ಸಲ್ಲಿಸಿದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 