ಎಂ.ಕೆ.ಹೆಗಡೆಯವರಿಗೆ ಸನ್ಮಾನ
Felicitation to M.K. Hegde
ಬೆಳಗಾವಿ 26: ಬೆಳಗಾವಿಯ ವಾಣಿಜ್ಯೋದ್ಯಮ ಸಂಘದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಂಗಸೃಷ್ಟಿ ತಂಡದಿಂದ ಮತ್ತು ದಾನಮ್ಮ ದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ದಾನಮ್ಮ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಬೆಂಬಳಗಿ, ರಂಗಸೃಷ್ಟಿ ಅಧ್ಯಕ್ಷ ರಮೇಶ ಜಂಗಲ್ ಎಂ.ಕೆ.ಹೆಗಡೆಯವರನ್ನು ಸನ್ಮಾನಿಸಿದರು. ಹಿರಿಯ ಸಾಹಿತಿಗಳಾದ ಡಾ.ರಾಮಕೃಷ್ಣ ಮರಾಠೆ, ಶೀರೀಶ ಜೋಶಿ, ಶೈಲಜಾ ಬಿಂಗೆ, ರಂಗಸೃಷ್ಟಿ ಮತ್ತು ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಕಲಾವಿದರು ಇದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 