ಎಂ.ಕೆ.ಹೆಗಡೆಯವರಿಗೆ ಸನ್ಮಾನ
Felicitation to M.K. Hegde
ಬೆಳಗಾವಿ 26: ಬೆಳಗಾವಿಯ ವಾಣಿಜ್ಯೋದ್ಯಮ ಸಂಘದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಂಗಸೃಷ್ಟಿ ತಂಡದಿಂದ ಮತ್ತು ದಾನಮ್ಮ ದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ದಾನಮ್ಮ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಬೆಂಬಳಗಿ, ರಂಗಸೃಷ್ಟಿ ಅಧ್ಯಕ್ಷ ರಮೇಶ ಜಂಗಲ್ ಎಂ.ಕೆ.ಹೆಗಡೆಯವರನ್ನು ಸನ್ಮಾನಿಸಿದರು. ಹಿರಿಯ ಸಾಹಿತಿಗಳಾದ ಡಾ.ರಾಮಕೃಷ್ಣ ಮರಾಠೆ, ಶೀರೀಶ ಜೋಶಿ, ಶೈಲಜಾ ಬಿಂಗೆ, ರಂಗಸೃಷ್ಟಿ ಮತ್ತು ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಕಲಾವಿದರು ಇದ್ದರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 