ಯಲ್ಲಮ್ಮ ದೇವಸ್ಥಾನದ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರಾದ ಶಾಸಕ ವಿಶ್ವಾಸ್ ವೈದ್ಯರವರಿಗೆ ಸನ್ಮಾನ
Felicitation to MLA Vishwas Vaidya
ಉಗರಗೋಳ 27: ಯಲ್ಲಮ್ಮ ದೇವಸ್ಥಾನದ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರಾಗಿ ನೇಮಕಗೊಂಡ ಶಾಸಕ ವಿಶ್ವಾಸ್ ವೈದ್ಯ ಅವರನ್ನು ಶನಿವಾರ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ. ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ನಿರ್ಧೇಶಕ ಶಿದ್ದನಗೌಡ ಗೋಡ್ರಾಸಿ ಶಾಲೂಹೊದಿಸಿ ಸತ್ಕರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀಕ್ಷೆತ್ರ ಯಲ್ಲಮ್ಮನಗುಡ್ಡದ ಅಭಿವೃದ್ದಿಗಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು, ಮುಜರಾಯಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶದಲ್ಲಿ ಉತ್ತಮವಾಗಿ ಕೆಲಸ ಮಾಡಿ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ದಿಗೆ ಪ್ರಯತ್ನಿಸುತ್ತೆನೆ ಎಂದರು. ಚಂದ್ರು ಶಾಮನವರ, ನಾಗರತ್ನಾ ಚೋಳಿನ, ರೇಣುಕಾ ಶಿಂತ್ರಿ, ಬಿ ಎನ್ ಮುದಗೌಡ್ರ, ಅಲ್ಲಮಪ್ರಭು ಪ್ರಭುನವರ, ಆರ್ ಎಚ್ ಸವದತ್ತಿ, ಸಿ ಎನ್ ಕುಲಕರ್ಣಿ, ಏಕನಗೌಡ ಮುದ್ದನಗೌಡ್ರ, ಕೆಂಚನಗೌಡ ರೆಣ್ಕೀಗೌಡ್ರ, ಬಸವರಾಜ ಆಯಟ್ಟಿ, ಪಂಡಿತ ಯಡೂರಯ್ಯ, ಉಗರಗೋಳದ ಪೊಲೇಶಿ, ಪ್ರವೀಣ ರಾಮಪ್ಪನವರ, ಆನಂದ ಮುದ್ರಗಣಿ ಹಾಗೂ ದೆವಸ್ಥಾನ ಸಿಬ್ಬಂದಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 