ನೀಡಸೋಸಿ ಶ್ರೀಗಳಿಗೆ ಗೌರವ ಸನ್ಮಾನ
Felicitation to Nidasosi Shri
ಚಿಕ್ಕೋಡಿ 29: ನೀಡಸೋಸಿಯ ಸಿದ್ದ ಸಂಸ್ಥಾನಮಠದ ಪೀಠಾಧಿಕಾರಿಗಳಾದ ಜಗದ್ಗರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳಿಗೆ ಇತ್ತೀಚಿಗೆ ಬೆಳಗಾವಿ ರಾಣಿ ಚೆನ್ನಮ್ಮಾ ವಿಶ್ವಾವಿದ್ಯಾಲಯದವರು ಡಾಕರೇಟ್ ಪದವಿಯನ್ನು ನೀಡಿ ಗೌರವಿಸಿದಕ್ಕಾಗಿ ಶ್ರೀಮಠದಲ್ಲಿ ಕಲಾವಿದರ ಓಕ್ಕೂಟದ ಪರವಾಗಿ ಧುಳಗನವಾಡಿ ರಂಗದರ್ಶನ ಗ್ರಾಮೀಣ ವಿಕಾಸ ಸಂಘದ ಅಧ್ಯಕ್ಷರಾದ ಭರತ ಕಲಾಚಂದ್ರ ಇವರು ಶ್ರೀಗಳಿಗೆ ಶಾಲು ಹೊದಿಸಿ ಸ್ಮರಣಿಕೆ ಫಲಪುಷ್ಪ ನೀಡಿ ಗೌರವಿಸಿದರು. ಕಲಾವಿದ ಅಪ್ಪಾಸಾಬ ಚಿಮಣೆ ಮಹಮ್ಮದ ಸ ಜಮಾದಾರ ಮಾರುತಿ ಶಂ ಗುರುವ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 