ನೀಡಸೋಸಿ ಶ್ರೀಗಳಿಗೆ ಗೌರವ ಸನ್ಮಾನ
Felicitation to Nidasosi Shri
ಚಿಕ್ಕೋಡಿ 29: ನೀಡಸೋಸಿಯ ಸಿದ್ದ ಸಂಸ್ಥಾನಮಠದ ಪೀಠಾಧಿಕಾರಿಗಳಾದ ಜಗದ್ಗರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳಿಗೆ ಇತ್ತೀಚಿಗೆ ಬೆಳಗಾವಿ ರಾಣಿ ಚೆನ್ನಮ್ಮಾ ವಿಶ್ವಾವಿದ್ಯಾಲಯದವರು ಡಾಕರೇಟ್ ಪದವಿಯನ್ನು ನೀಡಿ ಗೌರವಿಸಿದಕ್ಕಾಗಿ ಶ್ರೀಮಠದಲ್ಲಿ ಕಲಾವಿದರ ಓಕ್ಕೂಟದ ಪರವಾಗಿ ಧುಳಗನವಾಡಿ ರಂಗದರ್ಶನ ಗ್ರಾಮೀಣ ವಿಕಾಸ ಸಂಘದ ಅಧ್ಯಕ್ಷರಾದ ಭರತ ಕಲಾಚಂದ್ರ ಇವರು ಶ್ರೀಗಳಿಗೆ ಶಾಲು ಹೊದಿಸಿ ಸ್ಮರಣಿಕೆ ಫಲಪುಷ್ಪ ನೀಡಿ ಗೌರವಿಸಿದರು. ಕಲಾವಿದ ಅಪ್ಪಾಸಾಬ ಚಿಮಣೆ ಮಹಮ್ಮದ ಸ ಜಮಾದಾರ ಮಾರುತಿ ಶಂ ಗುರುವ ಉಪಸ್ಥಿತರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 