ನೀಡಸೋಸಿ ಶ್ರೀಗಳಿಗೆ ಗೌರವ ಸನ್ಮಾನ
Felicitation to Nidasosi Shri
ಚಿಕ್ಕೋಡಿ 29: ನೀಡಸೋಸಿಯ ಸಿದ್ದ ಸಂಸ್ಥಾನಮಠದ ಪೀಠಾಧಿಕಾರಿಗಳಾದ ಜಗದ್ಗರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳಿಗೆ ಇತ್ತೀಚಿಗೆ ಬೆಳಗಾವಿ ರಾಣಿ ಚೆನ್ನಮ್ಮಾ ವಿಶ್ವಾವಿದ್ಯಾಲಯದವರು ಡಾಕರೇಟ್ ಪದವಿಯನ್ನು ನೀಡಿ ಗೌರವಿಸಿದಕ್ಕಾಗಿ ಶ್ರೀಮಠದಲ್ಲಿ ಕಲಾವಿದರ ಓಕ್ಕೂಟದ ಪರವಾಗಿ ಧುಳಗನವಾಡಿ ರಂಗದರ್ಶನ ಗ್ರಾಮೀಣ ವಿಕಾಸ ಸಂಘದ ಅಧ್ಯಕ್ಷರಾದ ಭರತ ಕಲಾಚಂದ್ರ ಇವರು ಶ್ರೀಗಳಿಗೆ ಶಾಲು ಹೊದಿಸಿ ಸ್ಮರಣಿಕೆ ಫಲಪುಷ್ಪ ನೀಡಿ ಗೌರವಿಸಿದರು. ಕಲಾವಿದ ಅಪ್ಪಾಸಾಬ ಚಿಮಣೆ ಮಹಮ್ಮದ ಸ ಜಮಾದಾರ ಮಾರುತಿ ಶಂ ಗುರುವ ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 