ನೀಡಸೋಸಿ ಶ್ರೀಗಳಿಗೆ ಗೌರವ ಸನ್ಮಾನ
Felicitation to Nidasosi Shri
ಚಿಕ್ಕೋಡಿ 29: ನೀಡಸೋಸಿಯ ಸಿದ್ದ ಸಂಸ್ಥಾನಮಠದ ಪೀಠಾಧಿಕಾರಿಗಳಾದ ಜಗದ್ಗರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳಿಗೆ ಇತ್ತೀಚಿಗೆ ಬೆಳಗಾವಿ ರಾಣಿ ಚೆನ್ನಮ್ಮಾ ವಿಶ್ವಾವಿದ್ಯಾಲಯದವರು ಡಾಕರೇಟ್ ಪದವಿಯನ್ನು ನೀಡಿ ಗೌರವಿಸಿದಕ್ಕಾಗಿ ಶ್ರೀಮಠದಲ್ಲಿ ಕಲಾವಿದರ ಓಕ್ಕೂಟದ ಪರವಾಗಿ ಧುಳಗನವಾಡಿ ರಂಗದರ್ಶನ ಗ್ರಾಮೀಣ ವಿಕಾಸ ಸಂಘದ ಅಧ್ಯಕ್ಷರಾದ ಭರತ ಕಲಾಚಂದ್ರ ಇವರು ಶ್ರೀಗಳಿಗೆ ಶಾಲು ಹೊದಿಸಿ ಸ್ಮರಣಿಕೆ ಫಲಪುಷ್ಪ ನೀಡಿ ಗೌರವಿಸಿದರು. ಕಲಾವಿದ ಅಪ್ಪಾಸಾಬ ಚಿಮಣೆ ಮಹಮ್ಮದ ಸ ಜಮಾದಾರ ಮಾರುತಿ ಶಂ ಗುರುವ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 