ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಶ್ವಿನಿಗೆ ಸತ್ಕಾರ
Felicitation to Padma Shri awardee Ashwini
ರಾಯಬಾಗ 10: ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಸಂಗೀತಕ್ಕೆ ಪದ್ಮಶ್ರೀ ಪ್ರಶಸ್ತಿ ಪಡೆದ ಮೂಲತಃ ಜಲಾಲಪೂರ ಗ್ರಾಮದ ಪ್ರಸ್ತುತ ಮುಂಬೈನಲ್ಲಿ ನೆಲೆಸಿರುವ ಹೆಮ್ಮೆಯ ಅಶ್ವಿನಿ ರಾಜೇಂದ್ರ ದೇಶಪಾಂಡೆ(ಭೀಡೆ) ದಂಪತಿಗಳನ್ನು ಗ್ರಾಮಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಮಂಗಳವಾರ ತಾಲೂಕಿನ ಜಲಾಲಪೂರ ಗ್ರಾಮದಲ್ಲಿ ಶಾಸಕ ಡಿ.ಎಮ್.ಐಹೊಳೆಯವರು ಸತ್ಕರಿಸಿದರು.
ನಮ್ಮ ರಾಯಬಾಗ ವಿಧಾನಸಭಾ ಕ್ಷೇತ್ರದ ಜಲಾಲಪೂರ ಗ್ರಾಮದ ಪ್ರಸ್ತುತ ಮುಂಬೈನಲ್ಲಿ ನೆಲೆಸಿರುವ ಹೆಮ್ಮೆಯ ಅಶ್ವಿನಿ ರಾಜೇಂದ್ರ ದೇಶಪಾಂಡೆ(ಭೀಡೆ) ಅವರು ಮೊನ್ನೆ "ಪದ್ಮಶ್ರೀ ಪ್ರಶಸ್ತಿ" ಸ್ವೀಕರಿಸಿದ ಹಿನ್ನೆಲೆಯಲ್ಲಿ ಇಂದು ಗ್ರಾಮಕ್ಕೆ ಆಗಮಿಸಿದ ವೇಳೆ ಅವರನ್ನು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಸಂಗೀತಕ್ಕೆ ಅದರಲ್ಲೂ ಪ್ರಸಿದ್ಧ "ಜೈಪುರ-ಅತ್ರೌಲಿ" ಖಯಾಲ್ ಸಂಪ್ರದಾಯಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಇತ್ತೀಚೆಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕಲಾ ವಿಭಾಗದಲ್ಲಿ ಪ್ರಶಸ್ತಿಯನ್ನು ನೀಡಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 