ಪಲ್ಲವಿ ನಾಡಗೌಡ ಶೇಟ್ಟಿ ಅವರಿಗೆ ಗೌರವ ಸನ್ಮಾನ
Felicitation to Pallavi Nadagowda Shetty
ಮುದ್ದೇಬಿಹಾಳ, 28 : ಪಟ್ಟಣದ ಹಳೆ ತಹಶಿಲ್ದಾರ ಕಚೇರಿ ಹತ್ತಿರವಿರುವ ಇತಿಹಾಸವುಳ್ಳ ಶ್ರೀ ಏಳುಮಕ್ಕಳ ತಾಯಿ ದೇವಸ್ಥಾನಕ್ಕೆ ಬೇಟಿ ನೀಡಿದ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ)ಯವರ ಸುಪುತ್ರಿ ಹಾಗೂ ರಾಜ್ಯ ಮಹಿಳಾ ಕಾಂಗ್ರೇಸ್ಸಿನ ನೂತನ ಪ್ರದಾನ ಕಾರ್ಯದರ್ಶಿಗಳಾಗಿ ಆಯ್ಕೆಗೊಂಡ ಪಲ್ಲವಿ ನಾಡಗೌಡ ಶೇಟ್ಟಿಯವರನ್ನು ದೇವಸ್ಥಾನ ಜಾತ್ರಾ ಕಮೀಟಿಯ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ಈ ವೇಳೆ ದಲಿತ ಮುಖಂಡ ಶ್ರೀಕಾಂತ ಚಲವಾದಿ, ನೀಲಮ್ಮ ಚಲವಾದಿ, ಪುರಸಭೆ ಸದಸ್ಯ ಶಿವು ಶಿವಪುರಿ, ತಾಲೂಕಾ ಮಹಿಳಾ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶೋಭಾ ಶೇಳ್ಳಗಿ, ಮಹಾಂತೇಶ ಚಲವಾದಿ, ಯಲ್ಲಪ್ಪ ಚಲವಾದಿ, ಶಂಕರ ಅಜಮನಿ, ಪಾವಡೇಪ್ಪ ದೊಡಮನಿ, ಜಟ್ಟೇಪ್ಪ ಪೂಜಾರಿ ಸೇರಿದಂತೆ ಹಲವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 