ಶೈಲಜಾ ಸೀತಾರಾಮ್ ಪಾಚಂಗೆಗೆ ಸನ್ಮಾನ
Felicitation to Shailaja Sitaram Pachange
ಬಳ್ಳಾರಿ 25: ಬಿಜೆಪಿಯ ಹಿರಿಯ ಕಾರ್ಯಕರ್ತೆ, ಸಮಾಜ ಸೇವಕಿ ಶೈಲಜಾ ಸೀತಾರಾಮ್ ಪಾಚಂಗೆ ಅವರಿಗೆ ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ಸಿಳ್ಳೆಕ್ಯಾತರ ಪರಿಶಿಷ್ಟ ಜಾತಿ ಅಭಿವೃದ್ಧಿ ಸಂಘದಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಚಿತ್ರದುರ್ಗದ ಶ್ರೀ ರಾಘವೇಂದ್ರ ಸಭಾಂಗಣದಲ್ಲಿ ಹಮ್ಮಿಕೊಂಡ ನೂತನ ಪದಾಧಿಕಾರಿಗಳ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಕೆ.ನಾಗಪ್ಪ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಶೈಲಜಾ ಸೀತಾರಾಮ್ ಪಾಚಂಗೆ, ಪ್ರಧಾನ ಕಾರ್ಯದರ್ಶಿಯಾಗಿ ವಿಲಾಸ್ ಸಿಂಧೆ, ಉಪಾಧ್ಯಕ್ಷರಾಗಿ ಶ್ರೀಕಾಂತ್ ದುರ್ವೇಕರ್, ಕೋಶಾಧಿಕಾರಿಯಾಗಿ ರಾಜು ಕವೇ, ಕಾನೂನು ಸಲಹೆಗಾರರಾಗಿ ಪಂಪಣ್ಣ ಪಾಚಂಗೆ ಅಯ್ಕೆಯಾಗಿದ್ದು ಇವರನ್ನು ಸಹಿತ ಇದೇ ವೇಳೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಮುದಾಯದ ಹಿರಿಯ ಮುಖಂಡರಾದ ಕೆ.ರಾಮಮೂರ್ತಿ, ಶ್ರೀನಿವಾಸಮೂರ್ತಿ, ಮಹೇಂದ್ರರಾವ್ ಸಾಸನಿಕ್, ರಾಮಯ್ಯ, ಕರಿಬಸಪ್ಪ ಪಾಚಂಗೆ, ಕೌಶಲ್ಯ, ನಾಗರಾಜಪ್ಪ ಅಟಗ ಇನ್ನಿತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 