ಶ್ರೀ ಸ್ವಾಮಿ ತೇಜಸಾನಂದಜೀಗೆ ಸನ್ಮಾನ
Felicitation to Shri Swami Tejasanandji
ಹುಬ್ಬಳ್ಳಿ 15: ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರು, ಪರಮಪೂಜ್ಯ ಶ್ರೀ ಸ್ವಾಮಿ ತೇಜಸಾನಂದಜೀ ಮಹಾರಾಜ ಅವರು ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಭಾಗವಹಿಸಿ, ಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಹುಬ್ಬಳ್ಳಿಗೆ ಆಗಮಿಸಿದ ಶುಭ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಸ್ವಾಮಿ ತೇಜಸಾನಂದಜೀ ಮಹಾರಾಜ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವಾರೆ್ಣ ಸಲ್ಲಿಸಲಾಯಿತು.
ಪರಮಪೂಜ್ಯ ಶ್ರೀ ಸ್ವಾಮಿ ತೇಜಸಾನಂದಜೀ ಮಹಾರಾಜ ಅವರು ಭಕ್ತರಿಗೆ ಪುಣ್ಯತೀರ್ಥ, ಪ್ರಸಾದ ನೀಡಿ ಶುಭಾಶೀರ್ವಾದ ಮಾಡಿದರು. ಪರಮಪೂಜ್ಯ ಶ್ರೀ ಸ್ವಾಮಿ ಬುದ್ಧಿಯೋಗಾನಂದಜೀ ಮಹಾರಾಜ, ಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ತಬಲಾ ಕಲಾವಿಧ ಡಾ. ನಾಗಲಿಂಗ ಮುರಗಿ, ಅರುಣ ಸಂಶಿ, ಮಲ್ಲಿಕಾರ್ಜುನ, ಎನ್.ಜೆ.ಬಡಿಗೇರ, ಬಸವರಾಜ, ಭಕ್ತರು, ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 