ಸೈಕ್ಲಿಂಗ್ ಪಟುಗಳಿಗೆ ಸನ್ಮಾನ
Felicitation to cycling champions
ರಾಯಬಾಗ 24: ಬಸವ ಸಂಸ್ಕೃತಿ ಅಭಿಯಾನ ಮತ್ತು ಪರಿಸರ ಜಾಗೃತಿಗಾಗಿ ರಾಯಬಾಗದಿಂದ ಮೈಸೂರುವರೆಗೆ 18 ಜಿಲ್ಲೆಗಳನ್ನು ಸೆ.1 ರಿಂದ 15 ವರೆಗೆ1800 ಕಿ.ಮೀ. ಸೈಕಲ್ ಮೇಲೆ ಕ್ರಮಿಸಿ ಯಶಸ್ವಿಯಾಗಿ ಹೋಗಿ ಬಂದ ರಾಯಬಾಗ ಸೈಕ್ಲಿಂಗ್ ಸಂಸ್ಥಾಪಕ ಹನುಮಂತ ಟಕ್ಕನ್ನವರ ಮತ್ತು ಶಂಕರ ಕೊಡತೆ ಅವರನ್ನು ಭಾನುವಾರ ಸತ್ಕರಿಸಲಾಯಿತು.
ದಂತ ವೈದ್ಯ ಅಪ್ಪಾಸಾಹೇಬ ಹೆಗಡೆ, ವಕೀಲ ಮಹಾದೇವ ಪಾಟೀಲ, ರಾಜು ಅಳಾಜ, ಪ್ರೊ.ಸಂಜೀವ ಟಿಳೆ, ಪ್ರೊ.ಸಾಗರ ಸಿತ್ರೆ, ಮಹಾದೇವ ಧರ್ಮಟ್ಟಿ, ಪ್ರವೀಣ ಬಂಡಗರ, ರಾಜು ನಿಂಬಾಳ್ಕರ, ರಿತೇಶ ಹೊಸಮನಿ, ಸಮರ್ಥ ಕಾಡಾಪುರೆ ಮತ್ತು ರಾಯಬಾಗ ಸೈಕಲ್ ಕ್ಲಬ್ ಸದಸ್ಯರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 