ಹೆಮ್ಮೆಯ ಉದ್ಯಮಿ ಪಾಟೀಲರಿಗೆ ಸನ್ಮಾನ
Felicitation to proud businessman Patil
ತಾಳಿಕೋಟಿ 29: ಪಟ್ಟಣದ ಪ್ರತಿಷ್ಠಿತ ಎಸ್.ಎಸ್. ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್.ಪಾಟೀಲರಿಗೆ ರತನ ಟಾಟಾರವರ ಸ್ಮರಣಾರ್ಥ "ಖ್ಯಾತ ಹೆಮ್ಮೆಯ ಉದ್ಯಮಿ-2024"ಪ್ರಶಸ್ತಿಗೆ ಭಾಜನರಾದ ಪ್ರಯುಕ್ತ ದಂಪತಿ ಸಮೇತ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಎಸ್.ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಸಚಿನ ಎಚ.ಪಾಟೀಲರು, ಆಡಳಿತಾಧಿಕಾರಿಗಳಾದ ಕಿರಣ ಎಚ.ಪಾಟೀಲರು ಮತ್ತು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು, ತಾಳಿಕೋಟಿ ಘಟಕದ ಅಧ್ಯಕ್ಷರಾದ ವೆಂಕೋಬಾ ನಾಯ್ಕೋಡಿ, ಕಾರ್ಯದರ್ಶಿಗಳಾದ ಮುತ್ತು ಬಿರಾದಾರ, ಜಿಲ್ಲಾ ನಿರ್ದೇಶಕರಾದ ಮಹೇಶ ಓದಿ, ಪದಾಧಿಕಾರಿಗಳಾದ ಸಿದ್ದು ಹೊರ್ತಿ, ರಾಘವೇಂದ್ರ ಕುಲಕರ್ಣಿ, ಪ್ರೇಮಾ ಎಚ್.ನಡಹಳ್ಳಿ, ಲೀಲಾ ಸಗರನಾಳ, ಜಗದೀಶ ಕೊಣ್ಣೂರ, ಎಸ್.ಎಸ.ಪಾಟೀಲ, ವಿದ್ಯಾಭಾರತಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ರಮೇಶ ಕುಲಕರ್ಣಿ ಸರ್.ಮತ್ತು ಎನ್. ಎಚ್ ನಾಟಿಕರ ಸರ್. ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ಹಿರಿಯ ಶಿಕ್ಷಕ ಬಿ.ಆಯ್.ಹಿರೇಹೊಳಿ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 