ಹೆಮ್ಮೆಯ ಉದ್ಯಮಿ ಪಾಟೀಲರಿಗೆ ಸನ್ಮಾನ
Felicitation to proud businessman Patil
ತಾಳಿಕೋಟಿ 29: ಪಟ್ಟಣದ ಪ್ರತಿಷ್ಠಿತ ಎಸ್.ಎಸ್. ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್.ಪಾಟೀಲರಿಗೆ ರತನ ಟಾಟಾರವರ ಸ್ಮರಣಾರ್ಥ "ಖ್ಯಾತ ಹೆಮ್ಮೆಯ ಉದ್ಯಮಿ-2024"ಪ್ರಶಸ್ತಿಗೆ ಭಾಜನರಾದ ಪ್ರಯುಕ್ತ ದಂಪತಿ ಸಮೇತ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಎಸ್.ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಸಚಿನ ಎಚ.ಪಾಟೀಲರು, ಆಡಳಿತಾಧಿಕಾರಿಗಳಾದ ಕಿರಣ ಎಚ.ಪಾಟೀಲರು ಮತ್ತು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು, ತಾಳಿಕೋಟಿ ಘಟಕದ ಅಧ್ಯಕ್ಷರಾದ ವೆಂಕೋಬಾ ನಾಯ್ಕೋಡಿ, ಕಾರ್ಯದರ್ಶಿಗಳಾದ ಮುತ್ತು ಬಿರಾದಾರ, ಜಿಲ್ಲಾ ನಿರ್ದೇಶಕರಾದ ಮಹೇಶ ಓದಿ, ಪದಾಧಿಕಾರಿಗಳಾದ ಸಿದ್ದು ಹೊರ್ತಿ, ರಾಘವೇಂದ್ರ ಕುಲಕರ್ಣಿ, ಪ್ರೇಮಾ ಎಚ್.ನಡಹಳ್ಳಿ, ಲೀಲಾ ಸಗರನಾಳ, ಜಗದೀಶ ಕೊಣ್ಣೂರ, ಎಸ್.ಎಸ.ಪಾಟೀಲ, ವಿದ್ಯಾಭಾರತಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ರಮೇಶ ಕುಲಕರ್ಣಿ ಸರ್.ಮತ್ತು ಎನ್. ಎಚ್ ನಾಟಿಕರ ಸರ್. ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ಹಿರಿಯ ಶಿಕ್ಷಕ ಬಿ.ಆಯ್.ಹಿರೇಹೊಳಿ ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 