ಹಿರಿಯ ಪತ್ರಕರ್ತ ಎಂ .ಚಿರಂಜೀವಿಗೆ ಸನ್ಮಾನ
Felicitation to senior journalist M. Chiranjeevi
ರಾಣಿಬೆನ್ನೂರ:15 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಪ್ರತಿ ವರ್ಷ ಕೊಡ ಮಾಡುವ ಮೂಡಣದ ನಿಧಿ ಪ್ರಶಸ್ತಿಗೆ ಈ ವರ್ಷ ಪುರಸ್ಕೃತರಾದ ಹಿರಿಯ ಪತ್ರಕರ್ತ ಎಂ .ಚಿರಂಜೀವಿ ಅವರನ್ನು ಹುಟ್ಟೂರು ತಾಲೂಕಿನ ಕೆರಿಮಲ್ಲಾಪುರದಲ್ಲಿ ಗ್ರಾಮಸ್ಥರು, ಶಿಕ್ಷಕರು ಸನ್ಮಾನಿಸಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಿರಂತರ 36 ವರ್ಷಗಳ ಕಾಲ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸಿ ಇಂದು ಸನ್ಮಾನಕ್ಕೆ ಪಾತ್ರರಾಗಿದ್ದು ನಿಮ್ಮೆಲ್ಲರ ಸಹಕಾರ ಹಾಗೂ ಪ್ರೋತ್ಸಾಹವೇ ಇದಕ್ಕೆ ಕಾರಣವಾಗಿದೆ, ಗ್ರಾಮಸ್ಥರ ಈ ಋಣ ಎಂದೂ ತೀರಿಸಲಾಗದು ಎಂದರು.
ಶಿಕ್ಷಕಿ ಅನುಸೂಯಾ ರಾಠೋಡ, ರಾಷ್ಟ್ತಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ಆರ್.ಎಸ್. ಪಾಟೀಲ, ಪ್ರಕಾಶ ಸೊಪ್ಪಿನ, ಎನ್.ವಿ. ಚಪ್ಪರದ, ಹಾಲೇಶ ಮುದ್ದಿ, ವೀರನಗೌಡ ಪಾಟೀಲ, ಮಂಜುನಾಥ್ ಚಿಕ್ಕಣ್ಣನವರ್, ಅಪ್ಪಣ್ಣ ಶಿವಲಿಂಗಣ್ಣನವರ, ಶ್ರೀನಿವಾಸ, ನಿಂಗರಾಜ ಮಡಿವಾಳರ, ಪಿಕೆ ಪರಂಗಿ, ನಿರ್ಮಲಾ ಲಮಾಣಿ, ಸಿಬಿ ಸಣ್ಣಮನಿ, ವಿಜಯಲಕ್ಷ್ಮಿ ಜೋಶಿ, ಸೇರಿದಂತೆ ಗ್ರಾಮದ ಮುಖಂಡರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 