ಕಲಾವಿದನಿಗೆ ಸನ್ಮಾನ
Felicitation to the artist
ಚಿಕ್ಕೋಡಿ: ಸಮೀಪದ ಧುಳಗನವಾಡಿ ಸದ್ಗುರು ಶರಣರ ಕಲಾ ಸೇವಾಮಂಡಳ ಆಶ್ರಯದಲ್ಲಿ ಇತ್ತಿಚಿಗೆ ಜರುಗಿದ 105ನೇ ಸುವಿಚಾರ ಚಿಂತನಗೋಷ್ಟಿ ಭಜನಾ ಕಾರ್ಯಕ್ರಮದಲ್ಲಿ ಶ್ರೀ ರಾಮಾನಂದ ಸ್ವಾಮಿಗಳು ಯರನಾಳ ಇವರು ಕುಂಗೋಳಿಯ ಭಜನಾ ಸಣ್ಣಾಟ ಕಲಾವಿದ ಶ್ರೀ ಮಾರುತಿ ಕೇದಾರಿ ಕಮತೆ ಇವರಿಗೆ ಶಾಲು ಹೊದಿಸಿ ಸ್ಮರಣಿಕೆ ಫಲಪುಷ್ಟನೀಡಿ ಗೌರವಿಸಿದರು ಕಾರ್ಯಕ್ರಮದಲ್ಲಿ ಶಂಕರಾನಂದ ಸ್ವಾಮಿಗಳು ಕೇದಾರಲಿಂಗ ಶರಣರು ಮಾತೋಶ್ರೀ ಸಾವಿತ್ರಿ ವಿಜಯನಗರೆ ಭರತ ಕಲಾಚಂದ್ರ ಅಪ್ಪಾಸಾಹೇಬ ಖೋತ ಉಪಸ್ಥಿತರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 