ಕಲಾವಿದನಿಗೆ ಸನ್ಮಾನ
Felicitation to the artist
ಚಿಕ್ಕೋಡಿ: ಸಮೀಪದ ಧುಳಗನವಾಡಿ ಸದ್ಗುರು ಶರಣರ ಕಲಾ ಸೇವಾಮಂಡಳ ಆಶ್ರಯದಲ್ಲಿ ಇತ್ತಿಚಿಗೆ ಜರುಗಿದ 105ನೇ ಸುವಿಚಾರ ಚಿಂತನಗೋಷ್ಟಿ ಭಜನಾ ಕಾರ್ಯಕ್ರಮದಲ್ಲಿ ಶ್ರೀ ರಾಮಾನಂದ ಸ್ವಾಮಿಗಳು ಯರನಾಳ ಇವರು ಕುಂಗೋಳಿಯ ಭಜನಾ ಸಣ್ಣಾಟ ಕಲಾವಿದ ಶ್ರೀ ಮಾರುತಿ ಕೇದಾರಿ ಕಮತೆ ಇವರಿಗೆ ಶಾಲು ಹೊದಿಸಿ ಸ್ಮರಣಿಕೆ ಫಲಪುಷ್ಟನೀಡಿ ಗೌರವಿಸಿದರು ಕಾರ್ಯಕ್ರಮದಲ್ಲಿ ಶಂಕರಾನಂದ ಸ್ವಾಮಿಗಳು ಕೇದಾರಲಿಂಗ ಶರಣರು ಮಾತೋಶ್ರೀ ಸಾವಿತ್ರಿ ವಿಜಯನಗರೆ ಭರತ ಕಲಾಚಂದ್ರ ಅಪ್ಪಾಸಾಹೇಬ ಖೋತ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 