ಕಲಾವಿದನಿಗೆ ಸನ್ಮಾನ
Felicitation to the artist
ಚಿಕ್ಕೋಡಿ: ಸಮೀಪದ ಧುಳಗನವಾಡಿ ಸದ್ಗುರು ಶರಣರ ಕಲಾ ಸೇವಾಮಂಡಳ ಆಶ್ರಯದಲ್ಲಿ ಇತ್ತಿಚಿಗೆ ಜರುಗಿದ 105ನೇ ಸುವಿಚಾರ ಚಿಂತನಗೋಷ್ಟಿ ಭಜನಾ ಕಾರ್ಯಕ್ರಮದಲ್ಲಿ ಶ್ರೀ ರಾಮಾನಂದ ಸ್ವಾಮಿಗಳು ಯರನಾಳ ಇವರು ಕುಂಗೋಳಿಯ ಭಜನಾ ಸಣ್ಣಾಟ ಕಲಾವಿದ ಶ್ರೀ ಮಾರುತಿ ಕೇದಾರಿ ಕಮತೆ ಇವರಿಗೆ ಶಾಲು ಹೊದಿಸಿ ಸ್ಮರಣಿಕೆ ಫಲಪುಷ್ಟನೀಡಿ ಗೌರವಿಸಿದರು ಕಾರ್ಯಕ್ರಮದಲ್ಲಿ ಶಂಕರಾನಂದ ಸ್ವಾಮಿಗಳು ಕೇದಾರಲಿಂಗ ಶರಣರು ಮಾತೋಶ್ರೀ ಸಾವಿತ್ರಿ ವಿಜಯನಗರೆ ಭರತ ಕಲಾಚಂದ್ರ ಅಪ್ಪಾಸಾಹೇಬ ಖೋತ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 