ಕಲಾವಿದನಿಗೆ ಸನ್ಮಾನ
Felicitation to the artist
ಚಿಕ್ಕೋಡಿ: ಸಮೀಪದ ಧುಳಗನವಾಡಿ ಸದ್ಗುರು ಶರಣರ ಕಲಾ ಸೇವಾಮಂಡಳ ಆಶ್ರಯದಲ್ಲಿ ಇತ್ತಿಚಿಗೆ ಜರುಗಿದ 105ನೇ ಸುವಿಚಾರ ಚಿಂತನಗೋಷ್ಟಿ ಭಜನಾ ಕಾರ್ಯಕ್ರಮದಲ್ಲಿ ಶ್ರೀ ರಾಮಾನಂದ ಸ್ವಾಮಿಗಳು ಯರನಾಳ ಇವರು ಕುಂಗೋಳಿಯ ಭಜನಾ ಸಣ್ಣಾಟ ಕಲಾವಿದ ಶ್ರೀ ಮಾರುತಿ ಕೇದಾರಿ ಕಮತೆ ಇವರಿಗೆ ಶಾಲು ಹೊದಿಸಿ ಸ್ಮರಣಿಕೆ ಫಲಪುಷ್ಟನೀಡಿ ಗೌರವಿಸಿದರು ಕಾರ್ಯಕ್ರಮದಲ್ಲಿ ಶಂಕರಾನಂದ ಸ್ವಾಮಿಗಳು ಕೇದಾರಲಿಂಗ ಶರಣರು ಮಾತೋಶ್ರೀ ಸಾವಿತ್ರಿ ವಿಜಯನಗರೆ ಭರತ ಕಲಾಚಂದ್ರ ಅಪ್ಪಾಸಾಹೇಬ ಖೋತ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 