ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಡಾ.ಬಸವರಾಜ ಅವರಿಗೆ ಸನ್ಮಾನ
Felicitation to the new President of the Government Employees Association, Dr. Basavaraj
ಬಳ್ಳಾರಿ 04: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಬಸವರಾಜ ಬಳ್ಳಾರಿ ಅವರಿಗೆ --ಸನ್ಮಾನಿಸಲಾಯಿತು.ಜಿಲ್ಲಾಡಳಿತ ಭವನದ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಶಾಲು ಹೊದಿಸಿ ಸನ್ಮಾಸಿಲಾಯಿತು.
ಈ ಸಂದರ್ಭದಲ್ಲಿ ಲಕ್ಕುಂಡಿ ಪ್ರಾಧಿಕಾರ ಆಯುಕ್ತ ಡಾ. ಶರಣು ಗೊಗೇರಿ, ರಾಜ್ಯ ಸರಕಾರಿ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ರವಿ ಗುಂಜೀಕರ, ಜಿಲ್ಲಾ ನೌಕರ ಸಂಘದ ಖಜಾಂಚಿ ಮಹಾಂತೇಶ ನಿಟ್ಟಾಲಿ , ವಾರ್ತಾಧಿಕಾರಿ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ.,ವಯಸ್ಕರ ಶಿಕ್ಷಣಾಧಿಕಾರಿ ಶಿವಕುಮಾರ ಕುರಿಯವರ, ಡಯಟ್ ಉಪನ್ಯಾಸಕರು ಎಚ್ ಬಿ ರಡ್ಡೇರ,ಡಿಡಿಪಿಐ ಕಛೇರಿ ಪರಿವಿಕ್ಷಕ ಶ್ರೀಧರ ಬಡಿಗೇರ , ಕರೀಂ ಸುಣಗಾರ ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 