ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಡಾ.ಬಸವರಾಜ ಅವರಿಗೆ ಸನ್ಮಾನ

ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಡಾ.ಬಸವರಾಜ ಅವರಿಗೆ ಸನ್ಮಾನ Felicitation to the new President of the Government Employees Association, Dr. Basavaraj

ಬಳ್ಳಾರಿ 04: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಬಸವರಾಜ ಬಳ್ಳಾರಿ ಅವರಿಗೆ --ಸನ್ಮಾನಿಸಲಾಯಿತು.ಜಿಲ್ಲಾಡಳಿತ ಭವನದ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಶಾಲು ಹೊದಿಸಿ ಸನ್ಮಾಸಿಲಾಯಿತು.

ಈ ಸಂದರ್ಭದಲ್ಲಿ ಲಕ್ಕುಂಡಿ ಪ್ರಾಧಿಕಾರ ಆಯುಕ್ತ ಡಾ. ಶರಣು ಗೊಗೇರಿ, ರಾಜ್ಯ ಸರಕಾರಿ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ರವಿ ಗುಂಜೀಕರ, ಜಿಲ್ಲಾ ನೌಕರ ಸಂಘದ ಖಜಾಂಚಿ ಮಹಾಂತೇಶ ನಿಟ್ಟಾಲಿ , ವಾರ್ತಾಧಿಕಾರಿ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ.,ವಯಸ್ಕರ ಶಿಕ್ಷಣಾಧಿಕಾರಿ ಶಿವಕುಮಾರ ಕುರಿಯವರ, ಡಯಟ್ ಉಪನ್ಯಾಸಕರು ಎಚ್ ಬಿ ರಡ್ಡೇರ,ಡಿಡಿಪಿಐ ಕಛೇರಿ ಪರಿವಿಕ್ಷಕ ಶ್ರೀಧರ ಬಡಿಗೇರ , ಕರೀಂ ಸುಣಗಾರ ಹಾಜರಿದ್ದರು.