ನೂತನ ತಹಶೀಲ್ದಾರ್ ಎಂ ವ್ಹಿ ಗುಂಡಪ್ಪಗೋಳಗೆ ಸನ್ಮಾನ
Felicitation to the new Tehsildar M V Gundappagol
ಯರಗಟ್ಟಿ 04: ತಾಲೂಕಿನ ನೂತನ ತಹಶೀಲ್ದಾರ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ ಎಂ. ವ್ಹಿ.ಗುಂಡಪ್ಪಗೋಳ ಅವರಿಗೆ ಶಿಕ್ಷಣ ಇಲಾಖೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನಲಿ ಕಲಿ ರಾಜ್ಯ ಸಂಪನ್ಮೂಲ ವ್ಯಕ್ತಿ ಮನೋಹರ ಚೀಲದ. ಸಮನ್ವಯ ಶಿಕ್ಷಣ ಶಿಕ್ಷಕರಾದ ವೈ ಬಿ ಕಡಕೋಳ. ಮುರಗೋಡ ವಲಯದ ಸಮನ್ವಯ ಶಿಕ್ಷಣ ಶಿಕ್ಷಕರಾದ ದುರಗಪ್ಪ ಭಜಂತ್ರಿ. ಬಸವರಾಜ ಹೂಗಾರ ಉಪಸ್ಥಿತರಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 