ಯರಗಟ್ಟಿ 04: ತಾಲೂಕಿನ ನೂತನ ತಹಶೀಲ್ದಾರ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ ಎಂ. ವ್ಹಿ.ಗುಂಡಪ್ಪಗೋಳ ಅವರಿಗೆ ಶಿಕ್ಷಣ ಇಲಾಖೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನಲಿ ಕಲಿ ರಾಜ್ಯ ಸಂಪನ್ಮೂಲ ವ್ಯಕ್ತಿ ಮನೋಹರ ಚೀಲದ. ಸಮನ್ವಯ ಶಿಕ್ಷಣ ಶಿಕ್ಷಕರಾದ ವೈ ಬಿ ಕಡಕೋಳ. ಮುರಗೋಡ ವಲಯದ ಸಮನ್ವಯ ಶಿಕ್ಷಣ ಶಿಕ್ಷಕರಾದ ದುರಗಪ್ಪ ಭಜಂತ್ರಿ. ಬಸವರಾಜ ಹೂಗಾರ ಉಪಸ್ಥಿತರಿದ್ದರು.