ಕಲಾವಿದ ಹಜರೇಸಾಬಗೆ ಸನ್ಮಾನ
ಶಿಗ್ಗಾವಿ ಃ ಪಟ್ಟಣದ ಶರೀಫ ಭವನದಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಕನರ್ಾಟಕ ಪತ್ರಕರ್ತರ ಸಂಘ ತಾಲೂಕ ಘಟಕದ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರ ಮತ್ತು ಪತ್ರಿಕಾ ವಿತರಕರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯ ವರದಿಗಾರ ಹಾಗೂ ಕಲಾವಿದ ಹಜರೇಸಾಬ ನಧಾಫ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಭಾರತ ಸೇವಾ ಸಂಸ್ಥೆ ಅಧ್ಯಕ್ಷರು ಹಾಗೂ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಶ್ರೀಕಾಂತ ದುಂಡಿಗೌಡ್ರ ಹಾಗೂ ಕನರ್ಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಕೇಂದ್ರ ಸಂಘದ ಪದಾಧಿಕಾರಿಯಾದ ಮಂಜುನಾಥ ಮಣ್ಣಣ್ಣವರ ಆಥರ್ಿಕ ಸಹಾಯವನ್ನು ನೀಡಿ ಇತರರಿಗೆ ಮಾದರಿಯಾದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 