ಮಾಟ ಬಸವಣ್ಣ ದೇವರ ಜಾತ್ರಾಮಹೋತ್ಸವ
Festival of the god Mata Basavanna
ಉಳ್ಳಾಗಡ್ಡಿ-ಖಾನಾಪೂರ, 03 : ಸ್ಥಳಿಯ ಶ್ರೀಮಾಟ ಬಸವಣ್ಣ ದೇವರ ಜಾತ್ರಾಮಹೋತ್ಸವದಲ್ಲಿ
ರವಿವಾರ ದಿ, 4 ರಂದು ಶ್ರೀಮರುಳಸಿದ್ದೇಶ್ವರ ಬ್ರನಹ್ಮಠದ ಶ್ರೀಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನೂಲದ ಶ್ರೀಗುರುಸಿದ್ದೇಶ್ವರ ಮಹಾಸ್ವಾಮಿಗಳು ನೇತೃತ್ವದಲ್ಲಿ ಮಹಾಮೃತ್ಯಂಜಯ ಹೋಮ, ಜಯಾದಿಹೋಮ, ರುದ್ರಹೋಮ, ಕಾರ್ಯಕ್ರಮಗಳು ನಡೆಯಲಿವೆ, ಅಯ್ಯಾಚಾರ, ಲಿಂಗದೀಕ್ಷೆ, ರುದ್ರಾಕ್ಷಿ ಧಾರಣೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ನಾಗಯ್ಯಾ ತೇರಣಿ-7353448827 ಸಂಪರ್ಕಿಸಲು ಕೊರಲಾಗಿದೆ,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 