ಮಾಟ ಬಸವಣ್ಣ ದೇವರ ಜಾತ್ರಾಮಹೋತ್ಸವ
Festival of the god Mata Basavanna
ಉಳ್ಳಾಗಡ್ಡಿ-ಖಾನಾಪೂರ, 03 : ಸ್ಥಳಿಯ ಶ್ರೀಮಾಟ ಬಸವಣ್ಣ ದೇವರ ಜಾತ್ರಾಮಹೋತ್ಸವದಲ್ಲಿ
ರವಿವಾರ ದಿ, 4 ರಂದು ಶ್ರೀಮರುಳಸಿದ್ದೇಶ್ವರ ಬ್ರನಹ್ಮಠದ ಶ್ರೀಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನೂಲದ ಶ್ರೀಗುರುಸಿದ್ದೇಶ್ವರ ಮಹಾಸ್ವಾಮಿಗಳು ನೇತೃತ್ವದಲ್ಲಿ ಮಹಾಮೃತ್ಯಂಜಯ ಹೋಮ, ಜಯಾದಿಹೋಮ, ರುದ್ರಹೋಮ, ಕಾರ್ಯಕ್ರಮಗಳು ನಡೆಯಲಿವೆ, ಅಯ್ಯಾಚಾರ, ಲಿಂಗದೀಕ್ಷೆ, ರುದ್ರಾಕ್ಷಿ ಧಾರಣೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ನಾಗಯ್ಯಾ ತೇರಣಿ-7353448827 ಸಂಪರ್ಕಿಸಲು ಕೊರಲಾಗಿದೆ,
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 