ಸಂಭ್ರಮದ ಹಿಂದೂ ಮಹಾಗಣಪತಿ ಶೋಭಾಯಾತ್ರೆ
Festive Hindu Maha Ganapati procession
ಹೂವಿನಹಡಗಲಿ 08: ಪಟ್ಟಣದ ಆಂಜನೇಯ ದೇವಸ್ಥಾನ ಬಳಿ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಗತಿ 11ದಿನದ ಶೋಭಾಯಾತ್ರೆಗೆ ಶಾಸಕ ಕೃಷ್ಣನಾಯಕ ಸೋಮವಾರ ಚಾಲನೆ ನೀಡಿದರು. ದೇವಸ್ಥಾನದ ಮುಂಭಾಗದಿಂದ ಪ್ರಾರಂಭಗೊಂಡ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಮೆರವಣಿಗೆ ಸಾಗಿದ ರಸ್ತೆಯ ಎರಡೂ ಬದಿಯಲ್ಲಿ ನಿಂತಿದ್ದ ಜನರು ಶೋಭಾಯಾತ್ರೆಯ ಸೊಬಗು ಕಣ್ತುಂಬಿ ಕೊಂಡರು. ಹಿಂದೂ ಮಹಾಗಣಪತಿಗೆ ಜಯಕರ ಕೂಗಿ ಭಕ್ತಿ ಸಮರ್ಿಸಿದರು.ಶೋಭಾಯಾತ್ರೆಯಲ್ಲಿ ಸಮಾವೇಶಗೊಂಡಿದ್ದ ನೂರಾರು ಸಂಖ್ಯೆಯ ಯುವಕರು ಡಿಜೆ ಲಯಕ್ಕೆ ಶಾಸಕ ಕೃಷ್ಣನಾಯಕ. ಬೆಂಬಲಿಗರು .ಹಿಂದೂ ಮಹಾಗಣಪತಿ ಪದಾಧಿಕಾರಿಗಳು. ಯುವಕರುಹೆಜ್ಜೆಹಾಕಿ ನೃತ್ಯ ಮಾಡುತ್ತಿರುವುದು ಗಮನಸೆಳೆಯಿತು.ಸಂಜೆ 5ಕ್ಕೆ ಪ್ರಾರಂಭಗೊಂಡ ಶೋಭಾಯಾತ್ರೆ ಮಧ್ಯರಾತ್ರಿ 12 ಗಂಟೆಗೆ ಮದಲಗಟ್ಟಿ ಗ್ರಾಮ ಬಳಿ ಇರುವ ತುಂಗಭದ್ರಾ ನದಿಗೆ ತಲುಪಿತು. ನಂತರ ವಿಘ್ನನಿವಾರಕನನ್ನು ವಿಸರ್ಜನೆ ಮಾಡಲಾಯಿತು.
ಶೋಭಾಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿತ್ತು. ಹಿಂದೂ ಮಹಾಗಣಪತಿ ಸಮಿತಿಯಿಂದ ಶಾಸಕ ಕೃಷ್ಣನಾಯಕ. ರಾಷ್ಷಪತಿ ಪದಕ ಪಡೆದ ಡಿವೈಎಸ್ಪಿ ಮತ್ತು ಸಿಪಿಐ ದೀಪಕ್ ಬೋಸರೆಡ್ಡಿ ಇತರರನ್ನು ಸನ್ಮಾನಿಸಲಾಯಿತು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 