ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಬಿರುಸಿನ ಪ್ರಚಾರ
Fierce campaign in Gachin Katti Colony
ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಬಿರುಸಿನ ಪ್ರಚಾರ
ವಿಜಯಪುರ 06: ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಚುನಾವಣೆಯ ನಿಮಿತ್ಯ ಅಭಿವೃದ್ಧಿಪರ ನೂತನ ಪ್ಯಾನಲ್ ನ ಅಭ್ಯರ್ಥಿಗಳಾದ ಮಡಿವಾಳಪ್ಪ ಶಿವಪ್ಪಗೌಡ ಬಿರಾದಾರ, ಶಿವಾನಂದ್ ಗೆಜ್ಜೆ, ರಜನಿ ಚಿದಾನಂದ ಸಂಬಣ್ಣಿ, ಅನಿಲ್ ಮಲ್ಲಪ್ಪಸಬರದ , ವಿಜಯಪುರ ನಗರದ ಮೇಯರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ನಾಗರಾಜ್ಮಹ ದೇವ್ಮುಳವಾಡ ಇವರೆಲ್ಲರೂ ಸೇರಿ ನಗರದ ಪ್ರತಿಷ್ಠಿತ ಕಾಲೋನಿಯಾದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಬಿರುಸಿನ ಪ್ರಚಾರ ನಡೆಸಲಾಯಿತು ಕಾಲೋನಿಯ ಪ್ರಮುಖರಾದ ರಮೇಶ್ ಮಾವಿನ ಗಿಡದ, ಸುನಿಲ್ ಮುದ್ದೇಬಿಹಾಳ ,ಸಂಗುಬಿರಾದಾರ್ಹೊನ್ನೇಶ್ಮಾವಿನ ಗಿಡದ ಸುನಿಲ್ವನ ರೊಟ್ಟಿ ಇವರೊಂದಿಗೆ ಪ್ರಚಾರ ನಡೆಸಲಾಯಿತು.ಕಾಲೋನಿಯ ಜನರಿಂದ ಅತ್ಯುತ್ತಮ ಪ್ರತಿಕ್ರಿಯೆಯೊಂದಿಗೆ ಅಪಾರ ಜನ ಬೆಂಬಲ ವ್ಯಕ್ತವಾಯಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 