ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಬಿರುಸಿನ ಪ್ರಚಾರ
Fierce campaign in Gachin Katti Colony
ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಬಿರುಸಿನ ಪ್ರಚಾರ
ವಿಜಯಪುರ 06: ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಚುನಾವಣೆಯ ನಿಮಿತ್ಯ ಅಭಿವೃದ್ಧಿಪರ ನೂತನ ಪ್ಯಾನಲ್ ನ ಅಭ್ಯರ್ಥಿಗಳಾದ ಮಡಿವಾಳಪ್ಪ ಶಿವಪ್ಪಗೌಡ ಬಿರಾದಾರ, ಶಿವಾನಂದ್ ಗೆಜ್ಜೆ, ರಜನಿ ಚಿದಾನಂದ ಸಂಬಣ್ಣಿ, ಅನಿಲ್ ಮಲ್ಲಪ್ಪಸಬರದ , ವಿಜಯಪುರ ನಗರದ ಮೇಯರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ನಾಗರಾಜ್ಮಹ ದೇವ್ಮುಳವಾಡ ಇವರೆಲ್ಲರೂ ಸೇರಿ ನಗರದ ಪ್ರತಿಷ್ಠಿತ ಕಾಲೋನಿಯಾದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಬಿರುಸಿನ ಪ್ರಚಾರ ನಡೆಸಲಾಯಿತು ಕಾಲೋನಿಯ ಪ್ರಮುಖರಾದ ರಮೇಶ್ ಮಾವಿನ ಗಿಡದ, ಸುನಿಲ್ ಮುದ್ದೇಬಿಹಾಳ ,ಸಂಗುಬಿರಾದಾರ್ಹೊನ್ನೇಶ್ಮಾವಿನ ಗಿಡದ ಸುನಿಲ್ವನ ರೊಟ್ಟಿ ಇವರೊಂದಿಗೆ ಪ್ರಚಾರ ನಡೆಸಲಾಯಿತು.ಕಾಲೋನಿಯ ಜನರಿಂದ ಅತ್ಯುತ್ತಮ ಪ್ರತಿಕ್ರಿಯೆಯೊಂದಿಗೆ ಅಪಾರ ಜನ ಬೆಂಬಲ ವ್ಯಕ್ತವಾಯಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 