ತುಂಬಿದ ಹಿಡಕಲ್ ಜಲಾಶಯ: 9,000 ಕ್ಯೂಸೆಕ್ಸ್ ನೀರು ಹೊರಕ್ಕೆ
ಉಳ್ಳಾಗಡ್ಡಿ-ಖಾನಾಪೂರ 08: ಬೆಳಗಾವಿ ಹಾಗೂ ಬಾಗಲಕೋಟ ಜಿಲ್ಲೆಗಳ ಜೀವನಾಡಿಯಾದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ [ಹಿಡಕಲ್] ರಾಜಾಲಖಮಗೌಡಾ ಜಲಶಯದಿಂದ ಬುಧವಾರ ಸಂಜೆ ಜಲಾಶಯದ ಹತ್ತು ಕ್ರಸ್ಟ್ ಗೇಟ್ ಗಳಿಂದ 9 ಸಾವೀರ ಕ್ಯೂಸೆಕ್ಷ್ ಜಲರಾಶಿಯನ್ನು ಇಂದು ಜಲಾಶಯದಿಂದ ಹೊರಕ್ಕೆ ಬಿಡಲಾಯಿತು,
ಕಳೆದ ನಾಲ್ಕುವರ್ಷಗಳಲ್ಲಿ ಇಷ್ಟೊಂದು ನೀರು ಜಲಾಶಯಕ್ಕೆ ಹರಿದು ಬಂದಿರಲಿಲ್ಲ ಆದರೆ ಈ ಬಾರಿ ಘಟಪ್ರಭಾ ನದಿಯಿಂದ ಮಹಾರಾಷ್ಟ್ರದ ಘಟಪ್ರದೇಶಗಳಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಸುಮಾರು 9 ಸಾವೀರ ಕ್ಯೂಸೆಕ್ಸ್ ನೀರು ಹಿನ್ನಿರಿನ ಪ್ರದೇಶದಿಂದ ಹರಿದು ಬರುತ್ತಿದ್ದು ಹರಿದು ಬರುತ್ತಿರುವ 9 ಸಾವೀರ ಕ್ಯೂಸೆಕ್ಸ್ ನೀರನ್ನು ಘಟಪ್ರಭಾ ನದಿಗೆ ಇಂದು ಹರಿಬಿಡಲಾಯಿತು,
51 ಟಿಎಮ್ಸಿ ನೀರು ಜಲಾಸಯದಲ್ಲಿ ಸಂಗ್ರಹವಾದ ಹಿನ್ನೆಲೆಯಲ್ಲಿ ಈ ನೀರನ್ನು ಘಟಪ್ರಭಾ ನದಿಗೆ ಹರಿಬಿಡಲಾಗಿದೆಗಿದೆ ಎಂದು ಜಲಾಶಯದ ಸಹಾಯಕ ಅಭಿಯಂತರರಾದ ಅಲೋಕಶೆಟ್ಟಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರಾದ ಎಮ್,ನಾರಾಯಣ ಹಾಗೂ ಅಧೀಕ್ಷಕರಾದ ಸಿ,ಬಿ,ಹೀರೇಮಠ, ಹಾಗೂ ಹಿಡಕಲ್ ಡ್ಯಾಂ ನ ಮಹಾಮಂಡಳದ ಅಧ್ಯಕ್ಷರು ಉಪಾಧ್ಯಕ್ಷರು ನಿದೇಶಕ ಮಂಡಳಿಯವರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 