ಹಣಕಾಸು ಜಾಗೃತಿ ಸಪ್ತಾಹ: 2026
Financial Awareness Week: 2026
ಲೋಕದರ್ಶನ ವರದಿ
ಧಾರವಾಡ 10: ದಿ.10. ರಂದು ರುಡ್ಸೆಟ್ ಸಂಸ್ಥೆಯು "ಹಣಕಾಸು ಜಾಗೃತಿ ಸಪ್ತಾಹ - 2026" ನಡೆಸಿತು.
ಒಟ್ಟು 105 ಪ್ರಶಿಕ್ಷಣಾರ್ಥಿಗಳು ಮತ್ತು 22 ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸುರಕ್ಷಿತ ಬ್ಯಾಂಕಿಂಗ್ಗೆ ಮೊದಲ ಹೆಜ್ಜೆ, ಅಸುರಕ್ಷಿತ ಹಣ ವರ್ಗಾವಣೆ, ಡಿಜಿಟಲ್ ಬಂಧನ ಇತ್ಯಾದಿಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮವನ್ನು ನಿರ್ದೇಶಕ ಪೃಥ್ವಿರಾಜ್ ಜಿ.ಪಿ. ನಿರ್ವಹಿಸಿದರು. ಸಿಬ್ಬಂದಿ ಜಗದೀಶ್ ಪೂಜಾರ್, ಚನ್ನಪ್ಪ ದೇವಗಿರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 