ಹಣಕಾಸು ಜಾಗೃತಿ ಸಪ್ತಾಹ: 2026
Financial Awareness Week: 2026
ಲೋಕದರ್ಶನ ವರದಿ
ಧಾರವಾಡ 10: ದಿ.10. ರಂದು ರುಡ್ಸೆಟ್ ಸಂಸ್ಥೆಯು "ಹಣಕಾಸು ಜಾಗೃತಿ ಸಪ್ತಾಹ - 2026" ನಡೆಸಿತು.
ಒಟ್ಟು 105 ಪ್ರಶಿಕ್ಷಣಾರ್ಥಿಗಳು ಮತ್ತು 22 ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸುರಕ್ಷಿತ ಬ್ಯಾಂಕಿಂಗ್ಗೆ ಮೊದಲ ಹೆಜ್ಜೆ, ಅಸುರಕ್ಷಿತ ಹಣ ವರ್ಗಾವಣೆ, ಡಿಜಿಟಲ್ ಬಂಧನ ಇತ್ಯಾದಿಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮವನ್ನು ನಿರ್ದೇಶಕ ಪೃಥ್ವಿರಾಜ್ ಜಿ.ಪಿ. ನಿರ್ವಹಿಸಿದರು. ಸಿಬ್ಬಂದಿ ಜಗದೀಶ್ ಪೂಜಾರ್, ಚನ್ನಪ್ಪ ದೇವಗಿರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 