ಜಮೀನಿನ ಶೆಡ್ಡನಲ್ಲಿ ಬೆಂಕಿ ಅವಘಡ: ಆಕಳು ಸಜೀವ ದಹನ
Fire accident in farm shed: Cows burnt alive
ಸಿಂದಗಿ 04: ತಾಲೂಕಿನ ಕೊಕಟನೂರ ಗ್ರಾಮದ ಸೋಮಲಿಂಗ ಅಗಸರ ಎಂಬುವವರ ಜಮೀನಿನ ಶೆಡ್ಡನಲ್ಲಿ 6 ಆಕಳು, ಮಶೀನ್, ಮೇವು, ಸೇರಿದಂತೆ ಅನೇಕ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಅಗ್ನಿ ಅನಾಹುತದಲ್ಲಿ 4ಲಕ್ಷ ರೂ. ಮೌಲ್ಯದ ವಸ್ತುಗಳು ಹಾನಿಯಾಗಿವೆ. 4.70ಲಕ್ಷ ರೂ. ಮೌಲ್ಯದ ಹಸು ಹಾಗೂ ಕೆಲವು ವಸ್ತುಗಳ ರಕ್ಷಣೆ ಮಾಡಲಾಗಿದೆ. 1 ಆಕಳು ಸಜೀವ ದಹನವಾಗಿದೆ, ಇನ್ನೊಂದಕ್ಕೆ ತೀವ್ರ ಗಾಯವಾಗಿದೆ. ರಕ್ಷಣೆಗೆ ಮುಂದಾದ ಮಾಲೀಕ ಸೋಮಲಿಂಗ ಅಗಸರಗೆ ಬೆಂಕಿ ನಿಂದಿಸಲು ಪ್ರಯತ್ನಿಸಿದಾಗ ಸಣ್ಣಪುಟ್ಟ ಗಾಯಗಳಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಿಂದಿಸುವಲ್ಲಿ ಯಶಸ್ವಿಯಾಗಿ 4 ಆಕಳು ಹಾಗೂ ಮಾಲೀಕನ್ನು ರಕ್ಷಣೆ ಮಾಡಿದ್ದಾರೆ.
ಈ ವೇಳೆ ಎಫ್ಎಸ್ಒಎಂ.ಬಿ.ಪೂಜಾರಿ, ಸಿಬ್ಬಂದಿಗಳಾದ ಶೀಮಲಿಂಗಯ್ಯಮಠ, ರವಿ ನಾಯಕ, ಶ್ರೀಧರ ರತ್ನಪ್ಪಗೋಳ, ವಿಜಯಕುಮಾರ ಬಿರಾದಾರ, ಹನುಮಂತ ಕುಂಬಾರಸೇರಿದಂತೆ ಅನೇಕರಿದ್ದರು. ಇನ್ನೂ ಈ ಪ್ರಕರಣ ಸಿಂದಗಿಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 