ಜಮೀನಿನ ಶೆಡ್ಡನಲ್ಲಿ ಬೆಂಕಿ ಅವಘಡ: ಆಕಳು ಸಜೀವ ದಹನ
Fire accident in farm shed: Cows burnt alive
ಸಿಂದಗಿ 04: ತಾಲೂಕಿನ ಕೊಕಟನೂರ ಗ್ರಾಮದ ಸೋಮಲಿಂಗ ಅಗಸರ ಎಂಬುವವರ ಜಮೀನಿನ ಶೆಡ್ಡನಲ್ಲಿ 6 ಆಕಳು, ಮಶೀನ್, ಮೇವು, ಸೇರಿದಂತೆ ಅನೇಕ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಅಗ್ನಿ ಅನಾಹುತದಲ್ಲಿ 4ಲಕ್ಷ ರೂ. ಮೌಲ್ಯದ ವಸ್ತುಗಳು ಹಾನಿಯಾಗಿವೆ. 4.70ಲಕ್ಷ ರೂ. ಮೌಲ್ಯದ ಹಸು ಹಾಗೂ ಕೆಲವು ವಸ್ತುಗಳ ರಕ್ಷಣೆ ಮಾಡಲಾಗಿದೆ. 1 ಆಕಳು ಸಜೀವ ದಹನವಾಗಿದೆ, ಇನ್ನೊಂದಕ್ಕೆ ತೀವ್ರ ಗಾಯವಾಗಿದೆ. ರಕ್ಷಣೆಗೆ ಮುಂದಾದ ಮಾಲೀಕ ಸೋಮಲಿಂಗ ಅಗಸರಗೆ ಬೆಂಕಿ ನಿಂದಿಸಲು ಪ್ರಯತ್ನಿಸಿದಾಗ ಸಣ್ಣಪುಟ್ಟ ಗಾಯಗಳಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಿಂದಿಸುವಲ್ಲಿ ಯಶಸ್ವಿಯಾಗಿ 4 ಆಕಳು ಹಾಗೂ ಮಾಲೀಕನ್ನು ರಕ್ಷಣೆ ಮಾಡಿದ್ದಾರೆ.
ಈ ವೇಳೆ ಎಫ್ಎಸ್ಒಎಂ.ಬಿ.ಪೂಜಾರಿ, ಸಿಬ್ಬಂದಿಗಳಾದ ಶೀಮಲಿಂಗಯ್ಯಮಠ, ರವಿ ನಾಯಕ, ಶ್ರೀಧರ ರತ್ನಪ್ಪಗೋಳ, ವಿಜಯಕುಮಾರ ಬಿರಾದಾರ, ಹನುಮಂತ ಕುಂಬಾರಸೇರಿದಂತೆ ಅನೇಕರಿದ್ದರು. ಇನ್ನೂ ಈ ಪ್ರಕರಣ ಸಿಂದಗಿಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 