ಸೆಟ್ನಲ್ಲಿ ಬೆಂಕಿ: ಆಂಜನೇಯನೇ ನಮ್ಮನ್ನು ಕಾಪಾಡಿದ್ದಾನೆ- ಶಿವರಾಜ್ ಕುಮಾರ್
ನೆಲಮಂಗಲ, ಜ 16: ಆಂಜನೇಯ ನಮ್ಮ ಜೊತೆಗಿದ್ದರಿಂದ ಇಂದು ನಮ್ಮನ್ನು ಕಾಪಾಡಿದ್ದಾನೆ ಎಂದು ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿಂದು ಭಜರಂಗಿ - 2 ಚಿತ್ರದ ಚಿತ್ರೀಕರಣದ ವೇಳೆ ಅಗ್ನಿ ಅವಘಡ ಸಂಭವಿಸಿದ ಕುರಿತು ಮಾತನಾಡಿದ ಅವರು, ಭಜರಂಗಿಯೇ ನಮ್ಮನ್ನು ಕಾಪಾಡಿದ್ದಾನೆ. ಗ್ಯಾಸ್ ಓಪನ್ ಆಗಿದ್ದರೆ ತುಂಬಾ ದೊಡ್ಡ ಅವಘಡ ಸಂಭವಿಸುತ್ತಿತ್ತು, ಆದರೆ, ಸೆಟ್ ಗೆ ಗೋಣಿಚೀಲ ಬಳಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದರು.
ಚಿತ್ರೀಕರಣದಲ್ಲಿ ತಾವು ಸೇರಿ 15 ರಿಂದ 20 ಜನ ಮುಖ್ಯ ಕಲಾವಿದರು ಹಾಗೂ ಸರಿಸುಮಾರ 200 ಜನ ಸಹಾಯಕ ಕಲಾವಿದರು ಇದ್ದರು. ಆದರೆ, ಯಾರೊಬ್ಬರಿಗೂ ಯಾವುದೇ ಹಾನಿ ಆಗಿಲ್ಲ, ಅನಾಹುತನೂ ಆಗಿಲ್ಲ. ಇಂದು ಭಜರಂಗಿಯೇ ನಮ್ಮನ್ನು ಕಾಪಾಡಿದ್ದಾನೆ ಎಂದರು.
ಚಿತ್ರಕ್ಕೆ ಭಜರಂಗಿ ಹೆಸರಿಟ್ಟಿರುವುದರಿಂದ ಯಾವುದೇ ಅನಾಹುತವಾಗಿಲ್ಲ. ಆಂಜನೇಯ ನಮ್ಮ ಜೊತೆ ಇದ್ದಾನೆ ಎಂದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 