ಅಗ್ನಿವೀರ ಯೋಧ ಸಚಿನ್ ಗಡದಿಗೆ ಗ್ರಾಮದಲ್ಲಿ ಭವ್ಯ ಸತ್ಕಾರ
Firefighter Sachin Gadadi given a grand welcome in his village
ರಾಯಬಾಗ 23: ಅಗ್ನಿವೀರ ಹುದ್ದೆಗೆ ಆಯ್ಕೆಯಾಗಿ ರಾಜಧಾನಿ ಬೆಂಗಳೂರಿನಲ್ಲಿ ಯಶಸ್ಸಿಯಾಗಿ ತರಬೇತಿ ಮುಗಿಸಿಕೊಂಡು ಸ್ವಗ್ರಾಮ ತಾಲೂಕಿನ ಹಿಡಕಲ್ ಗ್ರಾಮಕ್ಕೆ ಆಗಮಿಸಿದ ಯೋಧ ಸಚಿನ ಪರಶುರಾಮ ಗಡದಿ ಅವರನ್ನು ಮಂಗಳವಾರ ಗ್ರಾಮದಲ್ಲಿ ಸತ್ಕಾರಿಸಲಾಯಿತು. ಸಾಹಿತಿ ಟಿ.ಎಸ್. ವಂಟಗೂಡಿ, ಪ್ರಗತಿಪರ ರೈತ ಅಶೋಕ ಪೂಜೇರಿ, ಅಮಸಿದ್ದ ವಂಟಗೂಡಿ, ಜಡಿಸಿದ್ದ ವಂಟಗೂಡಿ ರವಿ ಪೂಜೇರಿ, ಶಂಕರ ವಂಟಗೂಡಿ, ಶೇಖರ ವಂಟಗೂಡಿ ಪದ್ಮಾವತಿ ಹಾಲವಡೆಯರ, ಯಲ್ಲವ್ವ ಗಡದಿ, ಪರಶುರಾಮ ಗಡದಿ, ಮಾರುತಿ ಗಡದಿ, ಸಿದ್ದು ವಂಟಗೂಡಿ ಸಾವಿತ್ರಿ ಗಡದಿ ಶಾಂತಾ ವಂಟಗೂಡಿ, ವಿಠ್ಠಲ ವಂಟಗೂಡಿ, ವಿವೇಕ ವಂಟಗೂಡಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 