ಪ್ರಥಮ ಕಿತ್ತೂರು ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಸಮಾವೇಶದ ಲೋಗೋ ಬಿಡುಗಡೆ
First Kittoor Karnataka Scouts and Guides Children's Convention Logo Released
ಧಾರವಾಡ ಡಿಸೆಂಬರ.19: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕ ಧಾರವಾಡದ ವತಿಯಿಂದ ಜನವರಿ 6 ರಿಂದ ಜನವರಿ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ಪ್ರಥಮ ಕಿತ್ತೂರು ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಸಮಾವೇಶ-ಜಾಂಬೋರೇಟ್ದ ನಿಮಿತ್ತ ರಾಷ್ಟ್ರಭಕ್ತಿ, ದೇಶದ ಶಕ್ತಿ ಎಂಬ ಘೋಷವಾಕ್ಯವನ್ನೊಳಗೊಂಡ ಲೋಗೋವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಕಚೇರಿಯಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಶ್ರೀಶೈಲ ಕರಿಕಟ್ಟಿ, ಜಿಲ್ಲಾ ಉಪಾಧ್ಯಕ್ಷ ವಿ.ವಿ.ಕಟ್ಟಿ, ಕೋಶಾಧಿಕಾರಿ ಬಸವರಾಜ ಕಡಕೋಳ, ಆಯುಕ್ತ ಎಸ್.ಐ.ನೇಕಾರ, ಸಹಾಯಕ ಆಯುಕ್ತ ಎಂ.ವಿ.ಅಡವೇರ ಹಾಗೂ ಇತರರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 