ಪ್ರಥಮ ಕಿತ್ತೂರು ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಸಮಾವೇಶದ ಲೋಗೋ ಬಿಡುಗಡೆ
First Kittoor Karnataka Scouts and Guides Children's Convention Logo Released
ಧಾರವಾಡ ಡಿಸೆಂಬರ.19: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕ ಧಾರವಾಡದ ವತಿಯಿಂದ ಜನವರಿ 6 ರಿಂದ ಜನವರಿ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ಪ್ರಥಮ ಕಿತ್ತೂರು ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಸಮಾವೇಶ-ಜಾಂಬೋರೇಟ್ದ ನಿಮಿತ್ತ ರಾಷ್ಟ್ರಭಕ್ತಿ, ದೇಶದ ಶಕ್ತಿ ಎಂಬ ಘೋಷವಾಕ್ಯವನ್ನೊಳಗೊಂಡ ಲೋಗೋವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಕಚೇರಿಯಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಶ್ರೀಶೈಲ ಕರಿಕಟ್ಟಿ, ಜಿಲ್ಲಾ ಉಪಾಧ್ಯಕ್ಷ ವಿ.ವಿ.ಕಟ್ಟಿ, ಕೋಶಾಧಿಕಾರಿ ಬಸವರಾಜ ಕಡಕೋಳ, ಆಯುಕ್ತ ಎಸ್.ಐ.ನೇಕಾರ, ಸಹಾಯಕ ಆಯುಕ್ತ ಎಂ.ವಿ.ಅಡವೇರ ಹಾಗೂ ಇತರರು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 