ಯುಪಿಯಲ್ಲಿ ಕರೊನ ಸೋಂಕಿಗೆ ಮೊದಲ ಪತ್ರಕರ್ತ ಬಲಿ ...!!
ಆಗ್ರಾ , ಮೇ 8, ದೇಶದಲ್ಲಿ ಕರೊನ ಸೋಂಕಿಗೆ ಪತ್ರಕರ್ತರೊಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಕೊರೊನಾ ಸೋಂಕಿಗೆ ಇದೆ ಮೊದಲ ಬಾರಿಗೆ ಪತ್ರಕರ್ತರೊಬ್ಬರು ಮಾರಕ ಮಹಾಮಾರಿಗೆ ಬಲಿಯಾಗಿದ್ದಾರೆ. ಆಗ್ರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಭು ಎನ್.ಸಿಂಗ್, ಕೊರೊನಾ ವೈರಸ್ ನಿಂದಾಗಿ ಆಗ್ರಾದ ಎಸ್.ಎನ್. ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ರಕರ್ತರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ .ಪತ್ರಕರ್ತನ ಜೊತೆಗೆ ಮತ್ತೊಬ್ಬ ವ್ಯಕ್ತಿ ಸಹ ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಆಗ್ರಾದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 