ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ : ಅಭಿಜ್ಞಾ ದೈವಜ್ಞ
First place in essay competition: Abhijna Daivagna
ಶಿಗ್ಗಾವಿ 08 : ಪಟ್ಟಣದ ಚೆನ್ನಪ್ಪ ಕುನ್ನೂರ ಮಹಾವಿದ್ಯಾಲಯದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜೀವನ ಮತ್ತು ಕೊಡುಗೆಗಳು ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಕುಮಾರಿ ಅಭಿಜ್ಞಾ ಸುಧಾಕರ ದೈವಜ್ಞ ಪ್ರಥಮ ಸ್ಥಾನ ಪಡೆದು 4 ಸಾವಿರ ರೂಪಾಯಿಗಳ ಬಹುಮಾನ ಗಳಿಸಿ, ಶಿಗ್ಗಾವಿ ಏಕಲವ್ಯ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾಳೆ ಅವರಿಗೆ ಪ್ರಾಚಾರ್ಯ ಡಾ.ಎಸ್.ಹೆಚ್.ಹಾವೇರಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಇಓ ಮಂಜುನಾಥ ಸಾಳೊಂಕೆ, ಬಿ.ಇ.ಓ ಎಂ.ಬಿ.ಅಂಬಿಗೇರ, ಪ್ರಾಚಾರ್ಯ ದ್ಯಾಮನಕೊಪ್ಪ , ಬಿ.ಆರ್.ಸಿ.ಸಿ ಓ ಗೀತಾಂಜಲಿ ತೆಪ್ಪದ, ಇಸಿಓ ಪ್ರೌಡ ಬಸಯ್ಯ ಹಿರೇಮಠ, ಬಿ.ಆರ್.ಪಿ ಪ್ರೌಡ ಶ್ರೀನಿವಾಸ.ಬಿ,ಇಸಿಓ ಪ್ರಾಥಮಿಕ ಉಮೇಶ.ಎಸ್.ಆರ್, ಇಸಿಓ ಪ್ರೌಡ ಉರ್ದು ಅಬ್ದುಲ್ ಖಾದರ್ ಕಡೇಮನಿ, ಬಿ.ಆರ್.ಸಿ. ಪ್ರೌಡ ಸೈಯದ್ ಮುಲ್ಲಾ, ಹೈಸ್ಕೂಲ್ ಪ್ರಾಚಾರ್ಯಎಂ.ಬಿ,ಅರಗೋಳ,ಸೇರಿದಂತೆ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 