ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ : ಅಭಿಜ್ಞಾ ದೈವಜ್ಞ
First place in essay competition: Abhijna Daivagna
ಶಿಗ್ಗಾವಿ 08 : ಪಟ್ಟಣದ ಚೆನ್ನಪ್ಪ ಕುನ್ನೂರ ಮಹಾವಿದ್ಯಾಲಯದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜೀವನ ಮತ್ತು ಕೊಡುಗೆಗಳು ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಕುಮಾರಿ ಅಭಿಜ್ಞಾ ಸುಧಾಕರ ದೈವಜ್ಞ ಪ್ರಥಮ ಸ್ಥಾನ ಪಡೆದು 4 ಸಾವಿರ ರೂಪಾಯಿಗಳ ಬಹುಮಾನ ಗಳಿಸಿ, ಶಿಗ್ಗಾವಿ ಏಕಲವ್ಯ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾಳೆ ಅವರಿಗೆ ಪ್ರಾಚಾರ್ಯ ಡಾ.ಎಸ್.ಹೆಚ್.ಹಾವೇರಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಇಓ ಮಂಜುನಾಥ ಸಾಳೊಂಕೆ, ಬಿ.ಇ.ಓ ಎಂ.ಬಿ.ಅಂಬಿಗೇರ, ಪ್ರಾಚಾರ್ಯ ದ್ಯಾಮನಕೊಪ್ಪ , ಬಿ.ಆರ್.ಸಿ.ಸಿ ಓ ಗೀತಾಂಜಲಿ ತೆಪ್ಪದ, ಇಸಿಓ ಪ್ರೌಡ ಬಸಯ್ಯ ಹಿರೇಮಠ, ಬಿ.ಆರ್.ಪಿ ಪ್ರೌಡ ಶ್ರೀನಿವಾಸ.ಬಿ,ಇಸಿಓ ಪ್ರಾಥಮಿಕ ಉಮೇಶ.ಎಸ್.ಆರ್, ಇಸಿಓ ಪ್ರೌಡ ಉರ್ದು ಅಬ್ದುಲ್ ಖಾದರ್ ಕಡೇಮನಿ, ಬಿ.ಆರ್.ಸಿ. ಪ್ರೌಡ ಸೈಯದ್ ಮುಲ್ಲಾ, ಹೈಸ್ಕೂಲ್ ಪ್ರಾಚಾರ್ಯಎಂ.ಬಿ,ಅರಗೋಳ,ಸೇರಿದಂತೆ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 