ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ
ಘಟಪ್ರಭಾ 16: ಸಮೀಪದ ರಾಜಾಪೂರ ಗ್ರಾಮದ ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯ ನೃತ್ಯ ತಂಡ ಗ್ರಾಮದಲ್ಲಿ ನಡೆದ ರಾಜಾಪೂರ ಸಮೂಹ ಸಂಪನ್ಮೂಲ ಮಟ್ಟದ ಸಾಂಸ್ಕೃತಿಕ ಸ್ಪಧರ್ೆಗಳ ಸಮೂಹ ನೃತ್ಯ ಸ್ಪದರ್ೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದೆ.
ಸ್ವಾಮಿ ವಿವೇಕಾನಂದ ಯುವ ಕಮೀಟಿ ರಾಜಾಪೂರ ಇವರು ಹಮ್ಮಿಕೊಂಡಿದ್ದ ನೃತ್ಯ ಸ್ಪಧರ್ೆಯಲ್ಲಿ ಸಿ.ಆರ್.ಸಿ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ನೃತ್ಯ ತಂಡಗಳು ಬಾಗವಹಿಸಿದ್ದವು. ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿಧ್ಯಾಥರ್ಿಗಳೊಂದಿಗೆ ತೀರ್ವವಾದ ಸ್ಪಧರ್ೆ ನಡೆಸಿದ ಜ್ಞಾನ ಗಂಗೋತ್ರಿ ಶಾಲೆಯ ನೃತ್ಯಗಾತರ್ಿಯರು ನಿರೀಕ್ಷೆಯಂತೆ ಪ್ರಥಮ ಬಹುಮಾನವನ್ನು ಪಡೆದು ಸಂಭ್ರಮಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲಂಕರಿಸಿದ್ದ ಬಸವಂತ ಕಮತಿ, ಟಿ.ಎ.ಪಿ.ಸಿ.ಎಂ.ಎಸ್ ಗೋಕಾಕನ ಉಪಾಧ್ಯಕ್ಷ ವಿಠ್ಠಲ ಪಾಟೀಲ, ಜಿ.ಪಂ ಸದಸ್ಯೆ ಕಸ್ತೂರಿ ಕಮತಿ, ತಾ.ಪಂ ಸದಸ್ಯೆ ಸಂಗೀತಾ ಯಕ್ಕೂಂಡಿ, ಪಿ.ಎಲ್.ಡಿ ಬ್ಯಾಂಕಿನ ಉಪಾಧ್ಯಕ್ಷರು ರಾಜು ಬೈರುಗೋಳ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಸ್ವಾಮಿ ವಿವೇಕಾನಂದ ಕಮೀಟಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 