ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ
ಘಟಪ್ರಭಾ 16: ಸಮೀಪದ ರಾಜಾಪೂರ ಗ್ರಾಮದ ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯ ನೃತ್ಯ ತಂಡ ಗ್ರಾಮದಲ್ಲಿ ನಡೆದ ರಾಜಾಪೂರ ಸಮೂಹ ಸಂಪನ್ಮೂಲ ಮಟ್ಟದ ಸಾಂಸ್ಕೃತಿಕ ಸ್ಪಧರ್ೆಗಳ ಸಮೂಹ ನೃತ್ಯ ಸ್ಪದರ್ೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದೆ.
ಸ್ವಾಮಿ ವಿವೇಕಾನಂದ ಯುವ ಕಮೀಟಿ ರಾಜಾಪೂರ ಇವರು ಹಮ್ಮಿಕೊಂಡಿದ್ದ ನೃತ್ಯ ಸ್ಪಧರ್ೆಯಲ್ಲಿ ಸಿ.ಆರ್.ಸಿ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ನೃತ್ಯ ತಂಡಗಳು ಬಾಗವಹಿಸಿದ್ದವು. ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿಧ್ಯಾಥರ್ಿಗಳೊಂದಿಗೆ ತೀರ್ವವಾದ ಸ್ಪಧರ್ೆ ನಡೆಸಿದ ಜ್ಞಾನ ಗಂಗೋತ್ರಿ ಶಾಲೆಯ ನೃತ್ಯಗಾತರ್ಿಯರು ನಿರೀಕ್ಷೆಯಂತೆ ಪ್ರಥಮ ಬಹುಮಾನವನ್ನು ಪಡೆದು ಸಂಭ್ರಮಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲಂಕರಿಸಿದ್ದ ಬಸವಂತ ಕಮತಿ, ಟಿ.ಎ.ಪಿ.ಸಿ.ಎಂ.ಎಸ್ ಗೋಕಾಕನ ಉಪಾಧ್ಯಕ್ಷ ವಿಠ್ಠಲ ಪಾಟೀಲ, ಜಿ.ಪಂ ಸದಸ್ಯೆ ಕಸ್ತೂರಿ ಕಮತಿ, ತಾ.ಪಂ ಸದಸ್ಯೆ ಸಂಗೀತಾ ಯಕ್ಕೂಂಡಿ, ಪಿ.ಎಲ್.ಡಿ ಬ್ಯಾಂಕಿನ ಉಪಾಧ್ಯಕ್ಷರು ರಾಜು ಬೈರುಗೋಳ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಸ್ವಾಮಿ ವಿವೇಕಾನಂದ ಕಮೀಟಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 