ಕನರ್ಾಟಕ ವಿಶ್ವವಿದ್ಯಾಲಯಕ್ಕೆ ಪ್ರಥಮ ರ್ಯಾಂಕ್
ಕಾವ್ಯಾ. ಕೆ
ಲೋಕದರ್ಶನ ವರದಿ
ಹಾವೇರಿ, 13: ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯ ವಾಣಿಜ್ಯ ವಿಭಾಗದ ಬಿಕಾಂ ಅಂತಿಮ ವರ್ಷದ ವಿದ್ಯಾಥರ್ಿನಿ ಕುಮಾರಿ ಕಾವ್ಯಾ. ಕೆ. ಇತ್ತೀಚೆಗೆ ಜರುಗಿದ ಕವಿವಿ 2017-18 ನೇ ಅಂತಿಮ ವರ್ಷದ ಪದವಿ ಶೈಕ್ಷಣಿಕ ಸಾಲಿನ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣಳಾಗಿ ಕವಿವಿ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದುಕೊಂಡಿದ್ದಾಳೆ. ಗರಿಷ್ಠ 3700 ಅಂಕಗಳಿಗೆ 3602 ಅಂಕಗಳನ್ನು ಪಡೆದು ಶೇಕಡಾ 97.35 ರಷ್ಟು ಪ್ರಗತಿ ಹೊಂದಿ ಕಾಲೇಜಿನ ಕೀತರ್ಿ ಹೆಚ್ಚಿಸಿದ್ದಾರೆ.
ವಿದ್ಯಾಥರ್ಿನಿಯ ಈ ಮಹೋನ್ನತ ಸಾಧನೆಗೆ ಕೆ.ಎಲ್.ಇ. ಸಂಸ್ಥೆಯ ಕಾಯರ್ಾಧ್ಯಕ್ಷರಾದ ಡಾ|| ಪ್ರಭಾಕರ ಬಿ. ಕೋರೆ, ಆಡಳಿತ ಮಂಡಳಿ, ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ, ಪ್ರಾಚಾರ್ಯರು, ವಾಣಿಜ್ಯ ವಿಭಾಗದ ಅಧ್ಯಾಪಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾಥರ್ಿ-ವಿದ್ಯಾಥರ್ಿನಿಯರು ಪ್ರಕಟಣೆಯ ಮೂಲಕ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 