ಕೋವಿಡ್ -19: ಮಂಗಳೂರಿನ ಧಕ್ಕೆಯಲ್ಲಿ ಮೀನುಗಾರಿಕೆ ಸ್ಥಗಿತ
ಮಂಗಳೂರು,
ಮಾ.27,ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ನಗರದ ಪ್ರಮುಖ
ಮೀನುಗಾರಿಕಾ ಚಟುವಟಿಕೆಯ ಪ್ರದೇಶವಾದ ಧಕ್ಕೆಯನ್ನು ಬಂದ್ ಮಾಡುವಂತೆ ಶುಕ್ರವಾರ
ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಬುಧವಾರ ನಾವು ಮೀನುಗಳನ್ನು ಹಿಡಿದು ರಾಶಿ ಹಾಕಿದ್ದೇವೆ. ಆದರೆ ಇನ್ನೂ ಮಾರಾಟವಾಗಿಲ್ಲ ಎಂದು ಮೀನುಗಾರರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಕೆಲವು
ಮೀನುಗಾರರು ಪೊಲೀಸರ ಅನುಮತಿ ಪಡೆದು ಮೀನು ಮಾರಾಟ ಮಾಡುವ ಸ್ಥಳಗಳಿಗೆ ತಲುಪಿಸಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ಎಲ್ಲಾ ಬೋಟ್ಗಳು ಮತ್ತೆ ದಡಕ್ಕೆ ಬಂದು ಬಂದರಿನಲ್ಲಿ ಲಂಗರು
ಹಾಕಿವೆ.ಈಗಾಗಲೇ ಮೀನುಗಾರಿಕೆಗೆ ತೆರಳಿದವರಿಗೆ ಹಿಂದಿರುಗುವಂತೆ ಸೂಚನೆ
ರವಾನಿಸಲಾಗಿದೆ. ಧಕ್ಕೆಯಲ್ಲಿ 400 ಬೋಟ್ಗಳು ನಿಂತಿರುವುದನ್ನು ಮತ್ತು ಈ
ಪ್ರದೇಶದಲ್ಲಿ ಹೆಚ್ಚಿನ ಜನಸಂದಣಿ ಇರುವುದನ್ನು ಗಮನಿಸಿದ ಬಳಿಕ ಧಕ್ಕೆಯನ್ನು ಬಂದ್
ಮಾಡುವಂತೆ ಮೀನುಗಾರಿಕೆ ಇಲಾಖೆ ನಿರ್ದೇಶನ ನೀಡಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 